ಕರಾವಳಿ ಸುದ್ದಿ
ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ
ಉಡುಪಿ ಎಸ್ಪಿ ಹಾಕೆ ಮಚ್ಚಿಂದ್ರ ವರ್ಗಾವಣೆ, ಡಾ.ಅರುಣ್ ಪೊಲೀಸ್ ವರಿಷ್ಠಾಧಿಕಾರಿ. ಹಾಕೆ ಅಕ್ಷಯ್ ಮಚಿಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಾ ಅರುಣ್ ಕೆ ಅವರು ಪೊಲೀಸ್ ಅಧೀಕ್ಷಕರಾಗಿ ಮತ್ತು ಕಲಬುರ್ಗಿಯ ಪೊಲೀಸ್ ತರಬೇತಿ ಇದರೊಂದಿಗೆ ಕರಾವಳಿ...
ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ
ಉಡುಪಿ : ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ...
ಉಡುಪಿ : ಜಲಾವೃತಗೊಂಡ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ..!!
ಉಡುಪಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತಿದ್ದು ಇಂತಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿದರು , ಇಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ...
ವಿಶ್ವ ಮಾದಕವಸ್ತು ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನಾಚರಣೆ
ಕುಂದಾಪುರ: ಜೂನ್ 26 ರಂದು ಕುಂದಾಪುರದ ಹೋಟೆಲ್ ಶರೋನ್ನಲ್ಲಿ ವಿಶ್ವ ಮಾದಕವಸ್ತು ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಯಿತು. ಸಭೆಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಕಳ್ಳಸಾಗಣೆಯನ್ನು ಹೇಗೆ ಹತ್ತಿಕ್ಕುವುದೆನ್ನುವುದರ ಬಗ್ಗೆ ಮಾಹಿತಿ...
ಬೈಂದೂರು : ಮರವಾಯಿ ತಿಂದವರಿಗೆ ವಾಂತಿ, ಬೇಧಿ ಫಿಕ್ಸ್, ತಿನ್ನುವ ಮುನ್ನ ಹುಷಾರ್ !
ಬೈಂದೂರು ತಾಲೂಕಿನ ಆಲೂರು ಸುತ್ತಮುತ್ತಲಿನ ಭಾಗದಲ್ಲಿನ ಜನರು ಮರವಾಯಿ ಖಾದ್ಯ ಸೇವನೆ ಮಾಡಿದವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ಮೀನುಗಳು ಹಾಳಾಗದಂತೆ ಕೆಮಿಕಲ್ ಬಳಸುತ್ತಾರೆ ಅನ್ನೋ ಆರೋಪ ಕೇಳಿಬಂದಿತ್ತು. ಇದು ರಾಜ್ಯದಾದ್ಯಂತ ದೊಡ್ಡಮಟ್ಟದ...
ಬೈಂದೂರು: ಭಾರೀ ಗಾಳಿ ಮಳೆಗೆ ಧರೆಗುರುಳಿದ ಮರ-ವಿದ್ಯುತ್ ಕಂಬ : ಮೆಸ್ಕಾಂ ಸಿಬ್ಬಂದಿ ಸುಸ್ತೋ – ಸುಸ್ತು..!
ಬೈಂದೂರು : ಗಂಗೊಳ್ಳಿ ಹಾಗೂ ನಾಡಗುಡ್ಡೆ ಅಂಗಡಿ ಅವಳಿ ಮೆಸ್ಕಾಂ ಶಾಖೆಯ ಹಲವು ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಬಾರಿ ಗಾಳಿ ಮಳೆಯಿಂದಾಗಿ ಹಲವೆಡೆ ಮರ, ವಿದ್ಯುತ್ ಕಂಬಗಳ ಮೇಲೆ ಬಿದ್ದು...
ರಾಜ್ಯ ಸುದ್ದಿ
ಮಾಯಸಂದ್ರ ಗ್ರಾ.ಪಂ. ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ,
ಕಿಂಗ್ ಅಂಡ್ ಕಿಂಗ್ ಮೇಕರ್ ಗೆ ಕೈ ಕೊಟ್ಟ ಭವಿಷ್ಯ! ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆ.
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುನಾಥ್ ಎಂ.ಜಿ. ಮತ್ತು ವಿಶಾಲಕ್ಷಮ್ಮ ಆಯ್ಕೆಯಾಗಿದ್ದಾರೆ. 15 ಸದಸ್ಯ ಬಲವುಳ್ಳ ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಾಯಸಂದ್ರ...
ಜಮೀನಿನಲ್ಲಿ(Government land)ಮನೆ ಕಟ್ಟಿಕೊಂಡು, ಉಳುಮೆ ಮಾಡಿಕೊಂಡು, ಹೊಲ-ಗದ್ದೆ ನೋಡಿಕೊಂಡಿರುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ತಂದಿದ್ದು, ಜೊತೆಗೆ ಸಿಹಿ ಸುದ್ದಿಯನ್ನು ಕೊಟ್ಟಿದೆ.
ರಾಜ್ಯಸರ್ಕಾರವೀಗ(State Government )ತಾನು ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು(5 Guarantys)ಯೋಜನೆಗಳನ್ನು ಅನುಷ್ಠಾನಗೊಳಿಸಲು ಹರಸಾಹಸ ಪಡುತ್ತಿದೆ. ಆದರೆ ಈ ನಡುವೆಯೂ ಸಿದ್ದರಾಮಯ್ಯ ಗೌರ್ಮೆಂಟ್(Government) ಕೆಲವು ಜನಪರ ಅನುಕೂಲವಾಗುವಂತಹ ಹಾಗೂ ಜನಪರವಾದ ಕೆಲವಾದ ಯೋಜನೆಗಳನ್ನು, ನಿಯಮಗಳನ್ನು...
ಆಷಾಡ ಪೂರ್ಣಮಿಯ 5 ವೈಶಿಷ್ಟತೆಗಳು
ಬುದ್ದ ಪುರ್ಣಮಿಯ ನಂತರ ಆಷಾಡ ಹುಣ್ಣಿಮೆಗೆ ಮಾತ್ರ ಇಷ್ಟು ವೈಶಿಷ್ಟತೆಗಳು ಹಾಗೂ ಮಹತ್ವತೆ ಇವೆ. ಶ್ರೀಲಂಕದಲ್ಲಿ ಆಷಾಡವನ್ನು ಎಸಾಲ ಎನ್ನುತ್ತಾರೆ. ಈ ಹುಣ್ಣಿಮಿಯನ್ನು "ಧಮ್ಮ ಹುಣ್ಣಿಮೆ" ಅಥವಾ "ಧಮ್ಮ ದಿನ" ಎಂದು ಕರೆಯುತ್ತಾರೆ. ಈಗ...
ಕಾಯಕವೇ ಕೈಲಾಸವೆಂಬುದನ್ನು ತಿಳಿಯಬೇಕು: ಉಪ ವಿಭಾಗಾಧಿಕಾರಿ ಕಲ್ಪಶ್ರೀ.
ತುರುವೇಕೆರೆ: ಕಾಯಕವೇ ಕೈಲಾಸವೆಂಬುದನ್ನು ಕಂದಾಯ ಇಲಾಖೆಯ ನೌಕರರು ತಿಳಿಯಬೇಕು ಎಂದು ತಿಪಟೂರು ಉಪವಿಭಾಗಾಧಿಕಾರಿ ಶ್ರೀಮತಿ ಕಲ್ಪಶ್ರೀ ಕಂದಾಯ ಇಲಾಖೆ ದಿನಾಚರಣೆ2023ರ ಕಾರ್ಯಕ್ರಮದಲ್ಲಿ ತಿಳಿಸಿದರು. ತಾಲೂಕಿನ ಮಾಯಸಂದ್ರ- ಟಿ.ಬಿ. ಕ್ರಾಸ್ ಎಸ್.ಬಿ.ಜಿ. ವಿದ್ಯಾ ಶಾಲೆಯಲ್ಲಿ ಭಾನುವಾರ...
ನಿವೃತ್ತ ಬ್ಯಾಂಕ್ ನೌಕರರ ಪಿಂಚಣಿ ಪರಿಷ್ಕರಣೆಗಾಗಿ ಸಂಘಟಿತ ಹೋರಾಟಕ್ಕೆ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣಯ: ಕೇಂದ್ರದ ಮೇಲೆ ಒತ್ತಡ ಹೇರಲು ತೀರ್ಮಾನ
ಬೆಂಗಳೂರು, ಮೇ, ೨೮; ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ...
ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ
ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು ಹಾಜರಿರುವ ಸಾಧ್ಯತೆ...