ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ

Spread the love

ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಮತ್ತು ಶ್ರೀ ಮಠದ P. R. O. ಆದ ಕಡೆಕಾರು ಶ್ರೀಶ ಭಟ್, ಶ್ರೀಗಳ ಆಪ್ತರಾದ ಕೆ.ಗಿರೀಶ್ ಉಪಾಧ್ಯಾಯ, ಮತ್ತಿತರು ಉಪಸ್ಥಿತರಿದ್ದರು.

Right Click Disabled