ಭಾರತ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಕಲ್ಯಾಣಪುರ ಇದರವಾರ್ಷಿಕ ಮಹಾಸಭೆ
ಭಾರತ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಕಲ್ಯಾಣಪುರ ಇದರ
ವಾರ್ಷಿಕ ಮಹಾಸಭೆ ಮತ್ತು ಪುನಶ್ಚೇತನ ಕಾರ್ಯಾಗಾರ ಯನ್ನುದ್ದೇಶಿಸಿ ಹೊಸದಾಗಿ ಆಯ್ಕೆಯಾದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಇಂದ್ರಾಳಿ ಜಯಕರ ಶೆಟ್ಟಿಯವರು ಮಾತನಾಡಿ ಶಿಸ್ತು, ತಾಳ್ಮೆ,ಸೇವೆ ಹಾಗೂ ಎಲ್ಲಾ ದಳ ನಾಯಕರ ಸಹಕಾರವಿದ್ದರೆ…ಭಾರತ ಸ್ಕೌಟ್ ಅಂಡ್ ಗೈಡ್ ಉಡುಪಿ ಜಿಲ್ಲಾ ಸಂಸ್ಥೆಯನ್ನು*
ಉತ್ತುಂಗಕ್ಕೆ ಏರಿಸಲು ಹಾಗೂ ಮಾದರಿ ಜಿಲ್ಲೆಯನ್ನಾಗಿ ಮಾಡಲು ನಿಮ್ಮೆಲ್ಲರ ಸಹಕಾರದಿಂದ ಸಾಧ್ಯ ಎಂದು ತಿಳಿಸಿದರು
ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಅಲನ್ ಲುವಿಸ್ ರವರು ವಹಿಸಿದ್ದರು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಫ್ಲೋರಿನ ಡಿಸಿಲ್ವ ವಾರ್ಷಿಕ ವರದಿ ,ನಡಾವಳಿ, ಹಾಗೂ ಲೆಕ್ಕಪತ್ರ ಮಂಡನೆ ಮಾಡಿದರು. ಜಿಲ್ಲಾ ಗೈಡ್ ಆಯುಕ್ತ ಶ್ರೀಮತಿ ಜ್ಯೋತಿ ಜೆ ಪೈ. ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಡಾ ಜಯರಾಮ್ ಶೆಟ್ಟಿ ಹಾಗೂ ಖಜಾಂಚಿ ಶ್ರೀ ವಿಜಯ ಮಾಯಾಡಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆಯಾದ ಶ್ರೀಮತಿ ಸುಮನ ಶೇಖರ್ ಜಿಲ್ಲಾ ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ, ರಾಜ್ಯ ಸಂಸ್ಥೆ ನೀಡಿರುವ ವಾರ್ಷಿಕ ಯೋಜನಾ ಪುಸ್ತಕ ಹಸ್ತಾಂತರಿಸಿ ಅದರ ಬಗ್ಗೆ ವಿವರಿಸಿದರು. ಕಾರ್ಯನಿರ್ವಣೆಯನ್ನು ಕಬ್ ಮಾಸ್ಟರ್ ಶ್ರೀಪಾದರವರು ,
ಸತ್ಯಾವತಿ ಸ್ವಾಗತವನ್ನು ಹಾಗೂ ಶಿಕ್ಷಕರಿಗೆ ಪುನಶ್ಚೇತನ *ಕಾರ್ಯಾಗಾರವನ್ನು ಜಿಲ್ಲಾ ಕಾರ್ಯದರ್ಶಿ ಶ್ರೀ ಆನಂದ ಬಿ ಅಡಿಗ ನೆರವೇರಿಸ